ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
Cross references
ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಲ್ಲಿ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಸಹೋದರರಲ್ಲಿ ಒಬ್ಬನಾಗಿರುವ ಬಡವನು ನಿನ್ನಲ್ಲಿದ್ದರೆ ನಿನ್ನ ಹೃದಯವನ್ನು ಕಠಿಣಮಾಡಿಕೊಳ್ಳಬೇಡ. ನಿನ್ನ ಕೈಯನ್ನು ನಿನ್ನ ಬಡ ಸಹೋದರನಿಗೆ ಮುಚ್ಚಿಕೊಳ್ಳ ಬೇಡ.
ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.
ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.
ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು.
ತನ್ನ ನಿರ್ದೋಷತ್ವದಲ್ಲಿ ನಡೆಯುವ ಬಡವನು ತನ್ನ ತುಟಿಗಳಲ್ಲಿ ವಕ್ರತೆಯುಳ್ಳ ಬುದ್ಧಿಹೀನನಿಗಿಂತಲೂ ಉತ್ತಮ.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.
ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ