ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
Cross references
ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಅದಕ್ಕೆ ವಿಾಕಾಯೆಹುವು ನೀನು ಸಮಾ ಧಾನದಿಂದ ತಿರಿಗಿ ನಿಜವಾಗಿ ಬಂದರೆ ಕರ್ತನು ನನ್ನ ಮುಖಾಂತರ ಮಾತನಾಡಿದ್ದಿಲ್ಲವೆಂದು ಜನರೇ, ನೀವೆ ಲ್ಲರೂ ಕೇಳಿರಿ ಅಂದನು.
ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
ಆದುದರಿಂದ ಓ ನನ್ನ ಮಕ್ಕಳಿರಾ, ನನ್ನ ಕಡೆಗೆ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳನ್ನು ಆಲಿಸಿರಿ.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
ಆತನು ತನ್ನ ಕಣ್ಣುಗಳನ್ನೆತ್ತಿ ತನ್ನ ಶಿಷ್ಯರ ಕಡೆಗೆ ನೋಡಿ--ಬಡವರಾದ ನೀವು ಧನ್ಯರು; ಯಾಕಂದರೆ ದೇವರ ರಾಜ್ಯವು ನಿಮ್ಮದೇ.
ಇದಾದ ಮೇಲೆ ಅವರು ದಾರಿಯಲ್ಲಿ ಹೋಗು ತ್ತಿರುವಾಗ ಒಬ್ಬಾನೊಬ್ಬ ಮನುಷ್ಯನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುವೆನು ಅಂದನು.
ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ?
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ಅವೆಲ್ಲವುಗಳು ನಿಮಗಾಗಿಯೇ ಇರುತ್ತವೆ; ಅವು ಗಳಲ್ಲಿ ಅಧಿಕವಾಗಿ ದೊರಕುವ ಕೃಪೆಯು ಬಹುಜನ ರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಮಹಿಮೆಯನ್ನು ಉಂಟು ಮಾಡುವದು.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ.
ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು.