Cross references
ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.
ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.
ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.
ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.