ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು; ಯೆರೂಸಲೇಮಿಗೆ ಎಷ್ಟು ಬೀದಿಗಳೋ ಅಷ್ಟು ಬಲಿಪೀಠಗಳನ್ನು ನಾಚಿಕೆಗೆ ಅಂದರೆ ಅಷ್ಟು ಬಲಿ ಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವದಕ್ಕೆ ಇಟ್ಟಿ ದ್ದೀರಿ.
Cross references
ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದ ರಿಂದ ಕರ್ತನ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತ ನವು ಹೆಚ್ಚಾಗಿದೆ ಎಂದು ತಿಳುಕೊಂಡು ನೋಡುವ ಹಾಗೆ ನಾನು ಕರ್ತನಿಗೆ ಮೊರೆಯಿಡುವೆನು; ಆಗ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವನು.
ಎಲೀಯನು ಅಹಾಬನಿಗೆ--ನೀನು ಹೋಗಿ ತಿಂದು ಕುಡಿ; ಯಾಕಂದರೆ ಬಹು ಮಳೆಯ ಶಬ್ದವು ಆಯಿತು ಅಂದನು.
ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ.
ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ?
ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು
ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
ಭೂಮಿಯ ಅಂತ್ಯಗಳಿಂದ ಮೋಡಗಳನ್ನು ಏಳ ಮಾಡಿ, ಮಳೆಗೋಸ್ಕರ ಮಿಂಚು ಗಳನ್ನು ಮಾಡಿ, ಗಾಳಿಯನ್ನು ತನ್ನ ಉಗ್ರಾಣಗಳಿಂದ ಹೊರಗೆ ಬರಮಾಡುತ್ತಾನೆ.
ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ.
ಆತನು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾನೆ; ಭೂಮಿಗೆ ಮಳೆ ಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.
ಅದರ ಕೀರ್ತಿಯನ್ನು ಕೇಳಿದ್ದೇವೆ, ನಮ್ಮ ಕೈಗಳು ಜೋಲಾ ಡುತ್ತವೆ; ಸಂಕಟವೂ ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.
ಓ ಸೈನ್ಯಗಳ ಕರ್ತನೇ, ನೀತಿ ವಂತರನ್ನು ಶೋಧಿಸುವಾತನೇ, ಅಂತರಿಂದ್ರಿಯಗ ಳನ್ನೂ ಹೃದಯವನ್ನೂ ನೋಡುವಾತನೇ, ನೀನು ಅವರಿಗೆ ಪ್ರತಿದಂಡನೆ ಮಾಡುವದನ್ನು ನಾನು ನೋಡು ವಂತೆ ಮಾಡು. ನಿನಗೆ ನನ್ನ ವ್ಯಾಜ್ಯವನ್ನು ತಿಳಿಯ ಮಾಡಿದ್ದೇನೆ.
ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.
ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.