ಓ ಕರ್ತನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕ ಮಾಡಿ ವಿಚಾರಿಸಿ ನನ್ನನ್ನು ಹಿಂಸಿಸುವವರಿಗೆ ನನಗೋ ಸ್ಕರ ಮುಯ್ಯಿಗೆ ಮುಯ್ಯಿ ತೀರಿಸು; ನಿನ್ನ ದೀರ್ಘ ಶಾಂತಿಯಲ್ಲಿ ನನ್ನನ್ನು ತೆಗೆದುಬಿಡಬೇಡ; ನಿನ್ನ ನಿಮಿತ್ತ ನಾನು ಗದರಿಸಲ್ಪಡುವೆನೆಂದು ತಿಳಿದುಕೋ.
Cross references
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ.
ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು; ವಿಚಾರಿಸು ವವನ ದಂಡನೆಯು ಹೇಗೋ ಹಾಗೆಯೇ ಪ್ರವಾ ದನೆಯ ದಂಡನೆಯೂ ಇರುವದು.
ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.