ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
Cross references
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.