ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
Cross references
ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--
ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ.