ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
Cross references
ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.