ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
Cross references
ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.
ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
ಅವರು ಕರೆಯುವದಕ್ಕಿಂತ ಮುಂಚೆ ನಾನು ಉತ್ತರ ಕೊಡುವೆನು ಅವರು ಇನ್ನೂ ಮಾತಾಡು ತ್ತಿರುವಾಗಲೇ ನಾನು ಕೇಳಿಸಿಕೊಳ್ಳುವೆನು.ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳು ವದಿಲ್ಲ; ಆದರೆ ನಿಶ್ಚಯವಾಗಿ ಹಿಡಿಯಲ್ಪಟ್ಟು, ಅವನ ಕೈಯಲ್ಲಿ ಒಪ್ಪಿಸಲ್ಪಡುವಿ; ನಿನ್ನ ಕಣ್ಣುಗಳು ಬಾಬೆಲಿನ ಅರಸನ ಕಣ್ಣುಗಳನ್ನು ನೋಡುವವು, ಅವನು ಎದುರೆ ದುರಾಗಿ ಸಾಕ್ಷಾತ್ತಾಗಿ ನಿನ್ನ ಸಂಗಡ ಮಾತನಾಡು ವನು; ನೀನು ಬಾಬೆಲಿಗೆ ಹೋಗುವಿ.
ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.