ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
Cross references
ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.
ಪ್ರವಾದಿಯಾದ ಯೆರೆವಿಾಯನು ಯೆಹೂ ದದ ಸಮಸ್ತ ಜನರಿಗೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನಂದರೆ--
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ನನ್ನ ಜನರಾದ ಇಸ್ರಾಯೇಲ್ ಮತ್ತು ಯೆಹೂದದ ಸೆರೆಯವರನ್ನು ತಿರುಗಿ ಬರ ಮಾಡುತ್ತೇನೆ; ಆಗ ನಾನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ; ಅವರು ಅದನ್ನು ಸ್ವಾಧೀನ ಮಾಡಿಕೊಳ್ಳುವರು.
ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
ಕರ್ತನ ವಾಕ್ಯವು ನನಗೆ ಉಂಟಾಯಿತು. ಏನಂದರೆ--
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ