ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
Cross references
ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಟ್ಟಿದ್ದೇನೆ; ಅವರು ಅವನಿಗೆ ಸೇವೆ ಮಾಡುವರು; ಭೂಮಿಯ ಮೃಗಗಳನ್ನು ಸಹ ಅವನಿಗೆ ಕೊಟ್ಟಿದ್ದೇನೆ.
ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ.
ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ;
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.
ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.