ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
Cross references
ಅವನು ಬೆನ್ಯಾವಿಾನನ ವಿಷಯವಾಗಿ--ಕರ್ತ ನಿಗೆ ಪ್ರಿಯನು ಸುರಕ್ಷಿತವಾಗಿ ಆತನ ಬಳಿಯಲ್ಲಿ ವಾಸ ಮಾಡುವನು; ಆತನು ಅವನಿಗೆ ದಿನವೆಲ್ಲಾ ಮರೆಯಾಗಿ ರುವನು; ಅವನು ಆತನ ಹೆಗಲುಗಳ ನಡುವೆ ವಾಸ ಮಾಡುವನು ಅಂದನು.
ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--