ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
Cross references
ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಆದದರಿಂದ ಪ್ರಧಾನರೆಲ್ಲರೂ ಕೂಷಿಯ ಮಗನಾದ ಶೆಲೆಮ್ಯನ ಮಗನಾದ ನೆಥನ್ಯನ ಮಗನಾದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿ--ನೀನು ಜನರಿಗೆ ಓದಿ ಹೇಳಿದ ಸುರಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ ಎಂದು ಹೇಳಿದರು; ಹಾಗೆಯೇ ನೇರೀಯನ ಮಗನಾದ ಬಾರೂಕನು ಸುರಳಿಯನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಅವರ ಬಳಿಗೆ ಬಂದನು.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
ಅದಕ್ಕೆ ಅವನು ಕೋಪಗೊಂಡು ಒಳಗೆ ಹೋಗಲೊಲ್ಲದೆ ಇದ್ದನು. ಆದಕಾರಣ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿ ಕೊಂಡನು.