ಯೆರೆವಿಾಯನು ನೆಲಮಾಳಿಗೆಯಲ್ಲಿಯೂ ಸಣ್ಣಕೋಣೆಯಲ್ಲಿಯೂ ಪ್ರವೇಶಿಸಿ ಬಹಳ ದಿವಸ ಅಲ್ಲಿ ಇದ್ದ ಮೇಲೆ ಅರಸನಾದ ಚಿದ್ಕೀಯನು
Cross references
ಅರಸನು ನ್ಯಾಯಪ್ರಮಾಣದ ಪುಸ್ತಕದ ಮಾತು ಗಳನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
ಆಗ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ-- ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯ ದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.
ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು.