Home Bibles ಯೆರೆಮಿಯ 37:15 · ಕನ್ನಡ ಬೈಬಲ್
ಯೆರೆಮಿಯ 37:15 · ಕನ್ನಡ ಬೈಬಲ್

ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.

Cross references

ಆದಿಕಾಂಡ 39:20

ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.

2 ದಿನವೃತ್ತಾಂತ 16:10

ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

2 ದಿನವೃತ್ತಾಂತ 18:26

ಅರಸನು ಹೇಳು ವದೇನಂದರೆ--ನೀವು ಇವನನ್ನು ಸೆರೆಮನೆಯಲ್ಲಿಟ್ಟು ನಾನು ಸಮಾಧಾನವಾಗಿ ಬರುವ ಮಟ್ಟಿಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ತಿನ್ನಲು ಕೊಡಿರಿ ಅಂದನು.

ಯೆರೆಮಿಯ 20:1

ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ ಮಾಸೇಯನ ಮಗನೂ ಯಾಜಕನಾದ ಚೆಫನ್ಯನನ್ನೂ

ಯೆರೆಮಿಯ 20:2

ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

ಯೆರೆಮಿಯ 26:16

ನಾನು ಯಾಜಕರ ಸಂಗಡಲೂ ಈ ಜನರೆಲ್ಲರ ಸಂಗಡಲೂ ಮಾತನಾಡಿದೆನು; ಏನಂದರೆ, ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕರ್ತನ ಆಲಯದ ಪಾತ್ರೆಗಳು ಬೇಗ ಬಾಬೆಲಿನಿಂದ ತಿರುಗಿ ತರಲ್ಪಡು ವದೆಂದು ನಿಮಗೆ ಪ್ರವಾದಿಸುವ ನಿಮ್ಮ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.

ಯೆರೆಮಿಯ 32:2

ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-

ಯೆರೆಮಿಯ 37:4

ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.

ಯೆರೆಮಿಯ 37:20

ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.

ಯೆರೆಮಿಯ 38:6

ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.

ಯೆರೆಮಿಯ 39:15

ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

ಮತ್ತಾಯ 21:35

ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.

ಮತ್ತಾಯ 23:34

ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

ಮತ್ತಾಯ 26:67

ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.

ಲೂಕ 20:10

ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.

ಲೂಕ 22:64

ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.

ಯೋಹಾನ 18:22

ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.

ಅಪೋಸ್ತಲರ ಕೃತ್ಯಗಳು 5:18

ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.

ಅಪೋಸ್ತಲರ ಕೃತ್ಯಗಳು 5:28

ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.

ಅಪೋಸ್ತಲರ ಕೃತ್ಯಗಳು 5:40

ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.

ಅಪೋಸ್ತಲರ ಕೃತ್ಯಗಳು 12:4

ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.

ಅಪೋಸ್ತಲರ ಕೃತ್ಯಗಳು 16:22

ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು.

ಅಪೋಸ್ತಲರ ಕೃತ್ಯಗಳು 23:2

ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.

2 ಕೊರಿಂಥದವರಿಗೆ 11:23

ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.

ಹೆಬ್ರಿಯರಿಗೆ 11:36

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

ಪ್ರಕಟನೆ 2:10

ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ

Interlinear

Choose Theme