Home Bibles ಯೆರೆಮಿಯ 37:21 · ಕನ್ನಡ ಬೈಬಲ್
ಯೆರೆಮಿಯ 37:21 · ಕನ್ನಡ ಬೈಬಲ್

ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--

Cross references

ದ್ವಿತೀಯೋಪದೇಶಕಾಂಡ 28:52

ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.

1 ಅರಸುಗಳು 17:4

ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು.

2 ಅರಸುಗಳು 25:3

ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.

ಯೋಬ 5:20

ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.

ಕೀರ್ತನೆಗಳು 33:18

ಇಗೋ, ಕರ್ತನ ಕಣ್ಣು ಆತನಿಗೆ ಭಯಪಡುವ ವರ ಮೇಲೆಯೂ ಆತನ ಕರುಣೆಯನ್ನು ಎದುರು ನೋಡುವವರ ಮೇಲೆಯೂ ಅದೆ.

ಕೀರ್ತನೆಗಳು 34:9

ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.

ಕೀರ್ತನೆಗಳು 37:3

ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.

ಕೀರ್ತನೆಗಳು 37:19

ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.

ಸಾಮೇತಿಗಳು 16:7

ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.

ಸಾಮೇತಿಗಳು 21:1

ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.

ಯೆಶಾಯ 33:16

ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.

ಯೆರೆಮಿಯ 20:2

ಅವನ ಬಳಿಗೆ ಕಳುಹಿಸಿ--ನಮಗೋಸ್ಕರ ಕರ್ತನನ್ನು ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ; ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟುಹೋಗುವ ಹಾಗೆ ಕರ್ತನು ತನ್ನ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುತ್ತಾನೆಂದು ಹೇಳಿಸಿದಾಗ ಯೆರೆವಿಾಯನಿಗೆ ಕರ್ತನ ವಾಕ್ಯವು ಬಂತು.

ಯೆರೆಮಿಯ 32:2

ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-

ಯೆರೆಮಿಯ 32:8

ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.

ಯೆರೆಮಿಯ 38:9

ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.

ಯೆರೆಮಿಯ 38:13

ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್‌ಶೇರಿಸ್‌ನನ್ನೂ ನೇರ್ಗಲ್‌ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.

ಯೆರೆಮಿಯ 39:14

ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.

ಯೆರೆಮಿಯ 39:15

ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.

ವಿಲಾಪಗಳು 2:11

ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.

ವಿಲಾಪಗಳು 2:19

ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.

ವಿಲಾಪಗಳು 4:4

ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.

ವಿಲಾಪಗಳು 4:9

ಕತ್ತಿಯಿಂದ ಹತರಾದವರು ಹಸಿವೆ ಯಿಂದ ಹತರಾದವರಿಗಿಂತ ಲೇಸು, ಇವರು ಭೂಫಲ ಗಳಿಲ್ಲದೆ ಕ್ಷಾಮದಿಂದ ತಿವಿಯಲ್ಪಟ್ಟು ಕ್ಷೀಣಿಸಿ ಹೋಗುತ್ತಾರೆ.

ವಿಲಾಪಗಳು 5:10

ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಅಪೋಸ್ತಲರ ಕೃತ್ಯಗಳು 12:5

ಪೇತ್ರನು ಸೆರೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ದೇವರಿಗೆ ಎಡೆಬಿಡದೆ ಪ್ರಾರ್ಥಿಸುತ್ತಿದ್ದರು.

ಅಪೋಸ್ತಲರ ಕೃತ್ಯಗಳು 24:27

ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.

ಅಪೋಸ್ತಲರ ಕೃತ್ಯಗಳು 28:16

ನಾವು ರೋಮ್‌ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.

ಅಪೋಸ್ತಲರ ಕೃತ್ಯಗಳು 28:30

ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.

ಎಫೆಸದವರಿಗೆ 4:1

ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಎಫೆಸದವರಿಗೆ 6:20

ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.

2 ತಿಮೋಥೆಯ 1:8

ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.

2 ತಿಮೋಥೆಯ 2:9

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

Interlinear

Choose Theme