ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು.
Cross references
ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
ನೀವು ಇವನನ್ನು ಸೆರೆಮನೆಯ ಲ್ಲಿಟ್ಟು ನಾನು ಸಮಾಧಾನವಾಗಿ ತಿರಿಗಿ ಬರುವ ವರೆಗೂ ಅವನಿಗೆ ಬಾಧೆಯ ರೊಟ್ಟಿಯನ್ನೂ ಬಾಧೆಯ ನೀರನ್ನೂ ಕೊಡಿರಿ ಎಂದು ಅರಸನು ಹೇಳುತ್ತಾನೆಂದು ಹೇಳಿರಿ ಅಂದನು.
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
ಹೇಗಂದರೆ--ಅದನ್ನು ಮಾಡುವ ಕರ್ತನೂ ಅದನ್ನು ಸ್ಥಾಪಿಸುವದಕ್ಕಾಗಿ ಅದನ್ನು ರೂಪಿಸಿದ ಕರ್ತನೂ ಕರ್ತನೆಂಬ ಹೆಸರುಳ್ಳಾತನೂ ಹೇಳುವದೇನಂದರೆ-
ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಓ ಕರ್ತನೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡಿಸಿ ನನ್ನ ಜೀವವನ್ನು ವಿಮೋಚಿಸಿದ್ದೀ.
ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು.
ನಾವು ರೋಮ್ಗೆ ಬಂದಾಗ ಕಾವಲುಗಾರರ ನಾಯಕನಿಗೆ ಶತಾಧಿಪತಿಯು ಸೆರೆಯವರನ್ನು ಒಪ್ಪಿಸಿ ದನು; ಆದರೆ ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪೌಲನು ಪ್ರತ್ಯೇಕವಾಗಿ ಇರಬಹುದೆಂದು ಅಪ್ಪಣೆ ಹೊಂದಿದನು.
ಪೌಲನು ತನ್ನ ಸ್ವಂತ ಬಾಡಿಗೆಯ ಮನೆಯಲ್ಲಿ ಪೂರಾ ಎರಡು ವರಷವಿದ್ದು ತನ್ನ ಬಳಿಗೆ ಬರುವವರ ನ್ನೆಲ್ಲಾ ಸೇರಿಸಿಕೊಂಡನು.ಅವನು ತುಂಬಾ ಧೈರ್ಯ ದೊಂದಿಗೆ ದೇವರರಾಜ್ಯವನ್ನು ಸಾರುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾದವುಗಳನ್ನು ಬೋಧಿಸುತ್ತಿ ದ್ದನು. ಯಾವ ಮನುಷ್ಯನೂಅವನಿಗೆ ಅಡ್ಡಿಮಾಡಲಿಲ್ಲ.