ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
Cross references
ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
ನಿನ್ನ ನಿಯಮಗಳನ್ನು ಕೈಕೊಳ್ಳುವ ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡ.
ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.