ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
Cross references
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.