ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,
Cross references
ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
ಇಸ್ರಾಯೇಲ್ ಮಕ್ಕಳು ತಿರುಗಿಕೊಂಡು ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಳ್ಚೆಫೋನಿಗೆ ಎದುರಾಗಿ ಇಳುಕೊಳ್ಳಬೇಕೆಂದು ಅವರಿಗೆ ಹೇಳು. ಅದಕ್ಕೆ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳುಕೊಳ್ಳ ಬೇಕು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?
ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.
ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.
ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.