ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Cross references
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ.
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ.
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು.
ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.
ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ.
ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.
ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು ಅವುಗಳ ಫಲವನ್ನು ತಿನ್ನಿರಿ; ಹೆಂಡತಿಯರನ್ನು ತಕ್ಕೊಂಡು ಕುಮಾರ ಕುಮಾರ್ತೆಯರನ್ನು ಪಡೆಯಿರಿ;
ಕರೆದುಕೊಂಡು ಕರ್ತನ ಆಲಯಕ್ಕೆ ದ್ವಾರ ಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ
ಆಗ ಕರ್ತನ ವಾಕ್ಯವು ಪ್ರವಾದಿಯಾದ ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--
ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
ಹೀಗಿರುವದರಿಂದ ನೀನು ಈಗ ಕರ್ತನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ ಇಸಾಕನ ಮನೆತನಕ್ಕೆ ವಿರೋಧ ವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವಿ ಯಲ್ಲಾ.ಆದದರಿಂದ ಕರ್ತನು ಹೇಳುವದೇ ನಂದರೆ--ನಿನ್ನ ಹೆಂಡತಿ ಪಟ್ಟಣದಲ್ಲಿ ಸೂಳೆಯಾಗು ವಳು; ನಿನ್ನ ಕುಮಾರರೂ ಕುಮಾರ್ತೆಯರೂ ಕತ್ತಿ ಯಿಂದ ಬೀಳುವರು; ನಿನ್ನ ದೇಶವು ನೂಲಿನಿಂದ ವಿಭಾಗಿಸಲ್ಪಡುವದು; ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಡುವದು.
ಎಲ್ಲಾ ಜನಗಳೇ, ಕೇಳಿರಿ, ಭೂಮಿಯೇ, ಅದರ ಪರಿಪೂರ್ಣತೆಯೇ, ಕಿವಿಗೊಡಿರಿ; ಕರ್ತನಾದ ದೇವರು ತನ್ನ ಪರಿಶುದ್ಧ ಮಂದಿರದೊಳಗಿಂದ ಕರ್ತನು ನಿಮಗೆ ವಿರೋಧವಾಗಿ ಸಾಕ್ಷಿಯಾಗಿರಲಿ.
ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ?
ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ,
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.
ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನ ಮಧ್ಯದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
ಆತ್ಮನು ಸಭೆಗಳಿಗೆ ಹೇಳುವ ದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.