Home Bibles ಯೆರೆಮಿಯ 9:12 · ಕನ್ನಡ ಬೈಬಲ್
ಯೆರೆಮಿಯ 9:12 · ಕನ್ನಡ ಬೈಬಲ್

ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;

Cross references

ದ್ವಿತೀಯೋಪದೇಶಕಾಂಡ 29:22

ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ

ದ್ವಿತೀಯೋಪದೇಶಕಾಂಡ 32:29

ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!

1 ಅರಸುಗಳು 9:8

ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.

ಕೀರ್ತನೆಗಳು 107:34

ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.

ಕೀರ್ತನೆಗಳು 107:43

ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.

ಯೆರೆಮಿಯ 5:19

ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ಯೆರೆಮಿಯ 16:10

ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.

ಯೆರೆಮಿಯ 22:8

ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.

ಯೆಹೆಜ್ಕೇಲ 14:23

ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 22:25

ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

ಹೊಶೇಯ 4:10

ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.

ಹೊಶೇಯ 14:9

ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.

ಮತ್ತಾಯ 24:15

ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

ಪ್ರಕಟನೆ 1:3

ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.

Interlinear

Choose Theme