ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
Cross references
ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
ಆ ಸಂತತಿಯವರೆಲ್ಲರೂ ತಮ್ಮ ತಂದೆಗಳ ಬಳಿಯಲ್ಲಿ ಕೂಡಿಸಿಕೊಳ್ಳಲ್ಪಟ್ಟರು. ಅವರ ತರುವಾಯ ಕರ್ತನನ್ನೂ ಇಸ್ರಾಯೇಲ್ಯರಿಗೋಸ್ಕರ ಮಾಡಿದ ಆತನ ಕಾರ್ಯ ಗಳನ್ನೂ ಅರಿಯದೆ ಇರುವ ಮತ್ತೊಂದು ಸಂತತಿ ಎದ್ದಿತು.
ನಿನ್ನ ಸುಳ್ಳುಗಳಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ನಾಚಿಕೆ ಪಡಿಸಕೂಡದೋ?
ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
ನೀತಿವಂತರ ಆಲೋ ಚನೆಗಳು ನ್ಯಾಯವಾಗಿವೆ; ದುಷ್ಟರ ಆಲೋಚನೆಗಳು ಮೋಸ.
ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ ಬಂಡಿ ಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು --
ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.
ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ;
ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.
ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿ ದ್ದಾರೆ, ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವ ರಾಗಿದ್ದಾರೆ; ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.
ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.
ಅವರು ಕಪಟದಲ್ಲಿ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಕಾಸಿದ ಕಬ್ಬಿಣದಿಂದ ಬರೆ ಹಾಕಲ್ಪಟ್ಟವರೂ ಆಗಿದ್ದು