Cross references
ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ.
ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
ಇಗೋ, ನೀವೆಲ್ಲರೂ ದೃಷ್ಟಿಸಿದ್ದೀರಿ; ಯಾಕೆ ಈ ಪ್ರಕಾರ ಕೇವಲ ವ್ಯರ್ಥವಾಗಿ ಹೋಗಿ ದ್ದೀರಿ?
ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು.
ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.