ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
Cross references
ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
ಅವನ ಬಾಯಿಗೆ ಕೆಟ್ಟತನವು ಸಿಹಿಯಾಗಿದ್ದಾಗ್ಯೂ ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟರೂ
ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
ಭಕ್ತಿಹೀ ನನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿಮಾಡುತ್ತವೆ. ದುಷ್ಟನ ಬಾಯಿಯು ದ್ರೋಹವನ್ನು ನುಂಗುವದು.ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.