ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
Cross references
ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
ಸೌಲನ ಮನೆಗೂ ದಾವೀದನ ಮನೆಗೂ ಬಹು ದಿವಸಗಳು ಯುದ್ಧವುನಡೆಯಿತು. ದಾವೀದನು ಬಲವಾಗುತ್ತಾ ಬಂದನು. ಸೌಲನ ಮನೆ ಯವರು ಬಲಹೀನರಾಗುತ್ತಾ ಹೋದರು.
ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
ನಿಮ್ಮನ್ನು ನೀತಿವಂತರೆನ್ನುವದು ನನಗೆ ದೂರವಿರಲಿ; ನಾನು ಸತ್ತು ಹೋಗುವ ವರೆಗೂ ನನ್ನ ಯಥಾರ್ಥತ್ವವನ್ನು ನನ್ನಿಂದ ತೊಲ ಗಿಸುವದಿಲ್ಲ.
ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ.
ನನ್ನ ಹೆಜ್ಜೆಯು ದಾರಿಯಿಂದ ತೊಲಗಿದ್ದರೆ, ನನ್ನ ಕಣ್ಣುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಹತ್ತಿದ್ದರೆ,
ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
ಅಸ್ತಿವಾರಗಳೇ ನಿರ್ಮೂಲವಾದರೆ ನೀತಿವಂತನು ಏನು ಮಾಡಬಹುದು?
ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
ಅವರು ಬಲದಿಂದ ಬಲಕ್ಕೆ ಹೋಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
ಸೈನ್ಯಗಳ ದೇವರಾದ ಓ ಕರ್ತನೇ, ನನ್ನ ಪ್ರಾರ್ಥನೆ ಯನ್ನು ಕೇಳು; ಯಾಕೋಬನ ಓ ದೇವರೇ, ಕಿವಿ ಗೊಡು ಸೆಲಾ.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು.
ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.