ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
Cross references
ಅವಳು ಬಹಳ ಮನಗುಂದಿ ದವಳಾಗಿ ಕರ್ತನನ್ನು ಪ್ರಾರ್ಥಿಸಿ ಅತ್ತಳು.
ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.
ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು.