ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.
Cross references
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.
ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.
ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
ಹೊಲದಲ್ಲಿ ತಮ್ಮ ತಮ್ಮ ಬೆಳೆಯನ್ನು ಕೊಯ್ದು ದುಷ್ಟನ ದ್ರಾಕ್ಷೆಯ ತೋಟದಲ್ಲಿ ಹಣ್ಣು ಆರಿಸುತ್ತಾರೆ.
ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.