ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ.
Cross references
ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
ಅವರು ವಿಧೇಯರಾಗದಿದ್ದರೆ ಕತ್ತಿಯಿಂದ ನಾಶವಾಗುವರು; ತಿಳಿಯದೆ ಸಾಯುವರು.
ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ.
ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.