Home Bibles ಯೋಬ 36:6 · ಕನ್ನಡ ಬೈಬಲ್
ಯೋಬ 36:6 · ಕನ್ನಡ ಬೈಬಲ್

ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.

Cross references

ನಿರ್ಗಮಕಾಂಡ 22:22

ಯಾವ ವಿಧವೆಯನ್ನೂ ದಿಕ್ಕಿಲ್ಲದ ಮಗುವನ್ನೂ ಬಾಧಿಸಬಾರದು.

ಯೋಬ 5:15

ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.

ಯೋಬ 8:22

ನಿನ್ನನ್ನು ಹಗೆ ಮಾಡುವವರು ನಾಚಿಕೆಯನ್ನು ಧರಿಸಿಕೊಳ್ಳುವರು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವದು.

ಯೋಬ 21:7

ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ?

ಯೋಬ 21:30

ಆಪತ್ತಿನ ದಿವಸಕ್ಕೆ ಕೆಟ್ಟ ವನು ಇರಿಸಲ್ಪಟ್ಟಿದ್ದಾನೆ. ಉಗ್ರದ ದಿವಸಕ್ಕೆ ಹೊರಗೆ ತರಲ್ಪಡುವನು.

ಯೋಬ 29:12

ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.

ಕೀರ್ತನೆಗಳು 9:12

ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.

ಕೀರ್ತನೆಗಳು 10:14

ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.

ಕೀರ್ತನೆಗಳು 55:23

ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.

ಕೀರ್ತನೆಗಳು 72:4

ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.

ಕೀರ್ತನೆಗಳು 72:12

ಆತನಿಗೆ ಮೊರೆ ಇಡುವ ಬಡವರನ್ನೂ ಸಹಾಯ ಕನಿಲ್ಲದ ದೀನನನ್ನೂ ಬಿಡಿಸುವನು.

ಕೀರ್ತನೆಗಳು 82:1

ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.

ಕೀರ್ತನೆಗಳು 140:12

ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.

ಕೀರ್ತನೆಗಳು 140:13

ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.

ಸಾಮೇತಿಗಳು 22:22

ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.

ಯೆಶಾಯ 11:4

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಯೆರೆಮಿಯ 12:1

ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;

2 ಪೇತ್ರ 2:9

ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.

Interlinear

Choose Theme