ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
Cross references
ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.
ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ