Home Bibles ಯೋಬ 37:24 · ಕನ್ನಡ ಬೈಬಲ್
ಯೋಬ 37:24 · ಕನ್ನಡ ಬೈಬಲ್

ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.

Cross references

ಯೋಬ 5:13

ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.

ಕೀರ್ತನೆಗಳು 33:8

ಭೂಮಿ ಯೆಲ್ಲಾ ಕರ್ತನಿಗೆ ಭಯಪಡಲಿ; ಭೂಲೋಕ ನಿವಾಸಿ ಗಳೆಲ್ಲರು ಆತನಿಗೆ ಹೆದರಲಿ.

ಕೀರ್ತನೆಗಳು 130:4

ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.

ಸಭಾಪ್ರಸಂಗಿ 9:11

ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.

ಯೆಶಾಯ 5:21

ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!

ಯೆರೆಮಿಯ 5:22

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

ಯೆರೆಮಿಯ 33:9

ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.

ಹೊಶೇಯ 3:5

ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.

ಯೋನ 1:16

ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.

ಮತ್ತಾಯ 10:28

ಶರೀರವನ್ನು ಕೊಲ್ಲುವವರಿಗೆ ಹೆದರಬೇಡಿರಿ; ಯಾಕಂದರೆ ಅವರು ಆತ್ಮವನ್ನು ಕೊಲ್ಲಲು ಶಕ್ತರಲ್ಲ; ಆದರೆ ಆತ್ಮ ಮತ್ತು ಶರೀರ ಎರಡನ್ನೂ ನರಕದಲ್ಲಿ ನಾಶಮಾಡಲು ಶಕ್ತನಾಗಿರು ವಾತನಿಗೇ ಭಯಪಡಿರಿ.

ಮತ್ತಾಯ 11:25

ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಲೂಕ 10:21

ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ

ಲೂಕ 12:4

ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.

ರೋಮಾಪುರದವರಿಗೆ 2:4

ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?

ರೋಮಾಪುರದವರಿಗೆ 11:20

ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು;

1 ಕೊರಿಂಥದವರಿಗೆ 1:26

ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

1 ಕೊರಿಂಥದವರಿಗೆ 3:19

ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ

Interlinear

Choose Theme