ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು.
Cross references
ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.
ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.
ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.