ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
Cross references
ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು.
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು.
ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು.
ತನ್ನ ಜನರು ತಪ್ಪುವಂತೆ ಮಾಡುವ ಪ್ರವಾದಿಗಳ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಅವರಿಗೆ ತಿನ್ನುವದಕ್ಕೆ ಕೊಡುವಂತವರಿಗೆ--ನಿಮಗೆ ಸಮಾಧಾನವಾಗಲಿ ಎಂದು ಹೇಳುತ್ತಾರೆ; ಆದರೆ ತಮ್ಮ ಬಾಯಿಗೆ ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.