ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು.
Cross references
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಯಾಕಂದರೆ--ಕರ್ತನ ಮಾರ್ಗವನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದಾಗಿ ಪ್ರವಾದಿಯಾದ ಯೆಶಾಯ ನಿಂದ ಹೇಳಲ್ಪಟ್ಟವನು ಇವನೇ.
ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
ಅವನು ಇಸ್ರಾ ಯೇಲಿನ ಮಕ್ಕಳಲ್ಲಿ ಅನೇಕರನ್ನು ಅವರ ದೇವರಾದ ಕರ್ತನ ಕಡೆಗೆ ತಿರುಗಿಸುವನು.
ಇದಲ್ಲದೆ ಮಗುವೇ, ನೀನಾದರೋ ಮಹೋನ್ನತನ ಪ್ರವಾದಿ ಎಂದು ಕರೆಯಲ್ಪಡುವಿ; ಯಾಕಂದರೆ ಕರ್ತನ ಮಾರ್ಗಗಳನ್ನು ಸಿದ್ಧಮಾಡು ವದಕ್ಕೆ ಆತನ ಮುಂದೆ ಹೋಗುವಿ.
ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ.