ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
Cross references
ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
ಇಗೋ, ಕರ್ತನ ದಿನವು ಬರುತ್ತದೆ.
ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.
ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
ಎಲ್ಲರೂ ತನ್ನ ಮೂಲಕವಾಗಿ ನಂಬುವಂತೆ ಅವನೇ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡುವದಕ್ಕೆ ಸಾಕ್ಷಿಗಾಗಿ ಬಂದನು.
ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.