ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
Cross references
ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
ಯಾಕಂದರೆ ನಾನು ಅಧಿಕಾರದ ಕೆಳಗಿರುವ ಒಬ್ಬ ಮನುಷ್ಯನಾಗಿದ್ದರೂ ನನ್ನ ಅಧೀನದಲ್ಲಿ ಸೈನಿಕರಿದ್ದಾರೆ; ಮತ್ತು ನಾನು ಇವನಿಗೆ--ಹೋಗು ಅಂದರೆ ಇವನು ಹೋಗುತ್ತಾನೆ; ಮತ್ತೊಬ್ಬನಿಗೆ--ಬಾ ಅಂದರೆ ಅವನು ಬರುತ್ತಾನೆ; ಮತ್ತು ನನ್ನ ಸೇವಕನಿಗೆ--ಇದನ್ನು ಮಾಡು ಎಂದು ಹೇಳಿದರೆ ಅವನು ಮಾ
ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ಆಗ ಇಗೋ, ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯ ನಿದ್ದನು. ಇವನು ಸುಂಕದವರಲ್ಲಿ ಮುಖ್ಯಸ್ಥನೂ ಐಶ್ವರ್ಯವಂತನೂ ಆಗಿದ್ದನು.
ಆಗ ನಡೆ ದಾಡುತ್ತಿದ್ದ ಯೇಸುವನ್ನು ನೋಡಿ ಅವನು (ಯೋಹಾ ನನು)--ಇಗೋ, ದೇವರ ಕುರಿಮರಿ! ಎಂದು ಹೇಳಿದನು.
ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು.
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ಫಿಲಿಪ್ಪನು ಆತನಿಗೆ--ಕರ್ತನೇ, ತಂದೆಯನ್ನು ನಮಗೆ ತೋರಿಸು, ನಮಗೆ ಅಷ್ಟೇ ಸಾಕು ಅಂದನು.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.