ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
Cross references
ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
ರೊಟ್ಟಿಯ ಕಾಳನ್ನು ಕುಟ್ಟುವನೋ? ಅವನು ಯಾವಾಗಲೂ ಅದನ್ನು ಒಕ್ಕುವದಿಲ್ಲ; ಇಲ್ಲವೇ ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವದಿಲ್ಲ, ಅಥವಾ ಅವನ ಕುದುರೆ ಸವಾರರಿಂದ ಕುಣಿಸುವದಿಲ್ಲ.ಈ ವಿವೇಕವು ಸಹ ಅತಿಶಯಾಲೋಚನಾಪರನೂ ಕಾರ್ಯಸಾಧಕ ಜ್ಞಾನಶ್ರೇಷ್ಠನೂ ಆಗಿರುವ ಸೈನ್ಯಗಳ ಕರ್ತನಿಂದಲೇ ಹೊರಡುತ್ತದೆ.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
ಮೂಢನು ನೀನು; ನೀನು ಬಿತ್ತಿರುವದು ಸಾಯದ ಹೊರತು ಜೀವಿತವಾಗು ವದಿಲ್ಲ.
ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ