ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
Cross references
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ.
ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ಆದದ ರಿಂದ ಅವರು--ನಾವು ಅದನ್ನು ಹರಿಯುವದು ಬೇಡ; ಆದರೆ ಅದು ಯಾರಿಗಾಗುವದೋ ಎಂದು ಅದಕ್ಕೋಸ್ಕರ ಚೀಟು ಹಾಕಿಕೊಳ್ಳೋಣ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು; ಹೀಗೆ--ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿ ಕೊಂಡರು; ನನ್ನ ಮೇಲಂಗಿಗೋಸ್ಕರ ಚೀಟು ಹಾಕಿ ದರ
ಯಾಕಂದರೆ--ಆತನ ಒಂದು ಎಲುಬಾದರೂ ಮುರಿಯಲ್ಪಡಬಾರದು ಎಂಬ ಬರಹವು ನೆರವೇರುವಂತೆ ಇವುಗಳು ಸಂಭವಿಸಿದವು.
ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು;
ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ