ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
Cross references
ಅವರು ಈ ವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ; ಆದದರಿಂದ ಅವರು--ನಾವು ಹೋಗಿ ನಮ್ಮ ದೇವರಿಗೆ ಬಲಿ ಅರ್ಪಿಸೋಣ ಎಂದು ಕೂಗುತ್ತಾರೆ.
ಅದಕ್ಕೆ ಅವನು--ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ--ನಾವು ಹೋಗಿ ಕರ್ತನಿಗೆ ಬಲಿಯರ್ಪಿಸುತ್ತೇವೆ ಎಂದು ಅನ್ನುತ್ತೀರಿ.
ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ
ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು.
ಆದರೆ ಆತನ ಶಿಷ್ಯರು ಇದನ್ನು ನೋಡಿ ಕೋಪ ಗೊಂಡು--ಈ ನಷ್ಟವು ಯಾವ ಉದ್ದೇಶಕ್ಕೆ?
ಯಾಕಂದರೆ ಈ ತೈಲವನ್ನು ಹೆಚ್ಚಿನ ಹಣಕ್ಕೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ ಅಂದರು.
ಆದರೆ ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು--ಈ ತೈಲವನ್ನು ನಷ್ಟ ಮಾಡಿದ್ದೇಕೆ?
ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ನೀನು ತಿಳಿದುಕೊಳ್ಳದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ಯಾಕೆ ನೋಡುತ್ತೀ?
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು.