Home Bibles ಯೋಹಾನ 18:32 · ಕನ್ನಡ ಬೈಬಲ್
ಯೋಹಾನ 18:32 · ಕನ್ನಡ ಬೈಬಲ್

ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು.

Cross references

ದ್ವಿತೀಯೋಪದೇಶಕಾಂಡ 21:23

ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.

ಕೀರ್ತನೆಗಳು 22:16

ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಮತ್ತಾಯ 20:19

ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು.

ಮತ್ತಾಯ 26:2

ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು.

ಮಾರ್ಕ 10:33

ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.

ಲೂಕ 18:32

ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.

ಲೂಕ 24:7

ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.

ಯೋಹಾನ 3:14

ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು.

ಯೋಹಾನ 8:28

ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.

ಯೋಹಾನ 10:31

ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.

ಯೋಹಾನ 10:33

ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

ಯೋಹಾನ 12:32

ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.

ಅಪೋಸ್ತಲರ ಕೃತ್ಯಗಳು 7:59

ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.

ಗಲಾತ್ಯದವರಿಗೆ 3:13

ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.

Interlinear

Choose Theme