ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.
Cross references
ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು--
ಆತನನ್ನು ಶಿಲುಬೆಗೆ ಹಾಕಿದಾಗ ಮೂರನೆಯ ತಾಸಾಗಿತ್ತು.
ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.
ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು.
ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು.
ಆಗ ಯೇಸು ಮುಳ್ಳಿನ ಕಿರೀಟವನ್ನು ಮತ್ತು ಊದಾಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವನಾಗಿ ಹೊರಗೆ ಬರಲು ಪಿಲಾತನು ಅವರಿಗೆ--ಇಗೋ, ಈ ಮನುಷ್ಯನು! ಅಂದನು.
ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.
ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್ದಿನವು ವಿಶೇಷವಾದ ದಿನವಾಗಿತ್ತು).
ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.