ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
Cross references
ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
ಹೀಗೆ ಯೇಸು ತಾನು ನೀರನ್ನು ದ್ರಾಕ್ಷಾರಸ ವನ್ನಾಗಿ ಮಾಡಿದ ಗಲಿಲಾಯದ ಕಾನಾನಿಗೆ ತಿರಿಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಪ್ರಧಾನನ ಮಗನು ಅಸ್ವಸ್ಥನಾಗಿದ್ದನು.
ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.