Home Bibles ಯೋಹಾನ 4:30 · ಕನ್ನಡ ಬೈಬಲ್
ಯೋಹಾನ 4:30 · ಕನ್ನಡ ಬೈಬಲ್

ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.

Cross references

ಯೆಶಾಯ 60:8

ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?

ಮತ್ತಾಯ 2:1

ಅರಸನಾದ ಹೆರೋದನ ದಿನಗಳಲ್ಲಿ ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಹುಟ್ಟಿದಾಗ ಇಗೋ, ಮೂಡಲದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು --

ಮತ್ತಾಯ 8:11

ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್‌ ಇಸಾಕ್‌ ಯಾಕೋಬ್‌ ಅವರೊಂದಿಗೆ ಕೂತುಕೊಳ್ಳುವರು.

ಮತ್ತಾಯ 11:20

ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --

ಮತ್ತಾಯ 12:40

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

ಮತ್ತಾಯ 20:16

ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು.

ಲೂಕ 17:16

ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು.

ಅಪೋಸ್ತಲರ ಕೃತ್ಯಗಳು 8:5

ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.

ಅಪೋಸ್ತಲರ ಕೃತ್ಯಗಳು 10:33

ಆದಕಾರಣ ನಾನು ತಡಮಾಡದೆ ನಿನ್ನ ಬಳಿಗೆ ಕಳುಹಿಸಿದೆನು. ನೀನು ಬಂದದ್ದು ಒಳ್ಳೇದಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತು ಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.

ಅಪೋಸ್ತಲರ ಕೃತ್ಯಗಳು 13:42

ಯೆಹೂದ್ಯರು ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಅನ್ಯಜನರು ಈ ಮಾತುಗಳನ್ನು ಬರುವ ಸಬ್ಬತ್‌ ದಿನದಲ್ಲಿಯೂ ತಮಗೆ ಸಾರಬೇಕೆಂದು ಕೇಳಿಕೊಂಡರು.

ಅಪೋಸ್ತಲರ ಕೃತ್ಯಗಳು 28:28

ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

ರೋಮಾಪುರದವರಿಗೆ 5:20

ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

Interlinear

Choose Theme