Cross references
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
ಬೈಲಿನಿಂದ ಮೂಡಣದಲ್ಲಿರುವ ಕಿನ್ನೆರೋತ್ ಸಮುದ್ರದ ಪರಿಯಂತರ ವರೆಗೂ ಬೇತ್ಯೊಷಿ ಮೋತಿನ ಮಾರ್ಗವಾಗಿ ಮೂಡಣದಲ್ಲಿರುವ ಬೈಲಿನ ಉಪ್ಪು ಸಮುದ್ರದ ವರೆಗೂ ಅಷ್ಡೋದ್ ಪಿಸ್ಗಾಕ್ಕೆ ಕೆಳಗಾದ ದಕ್ಷಿಣದಿಂದ ಇರುವ ದೇಶವನ್ನು ಆಳಿ ಕೊಂಡಿದ್ದ ಹೆಷ್ಬೋನಿನಲ್ಲಿ ವಾಸಿಸಿದ್ದ ಅಮೋರಿಯರ ಅರಸನಾದ ಸೀಹೋನನೂ
ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
ಯೇಸು ಆ ವಿಷಯವನ್ನು ಕೇಳಿದಾಗ ದೋಣಿ ಯನ್ನು ಹತ್ತಿ ಅಲ್ಲಿಂದ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಹೊರಟುಹೋದನು. ಇದನ್ನು ಕೇಳಿ ಜನರು ಪಟ್ಟಣ ಗಳಿಂದ ಕಾಲು ನಡಿಗೆಯಾಗಿ ಆತನನ್ನು ಹಿಂಬಾಲಿ ಸಿದರು.
ಇದಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಸಮಾಪಕ್ಕೆ ಬಂದನು; ಮತು ಆತನು ಬೆಟ್ಟವನ್ನು ಹತ್ತಿ ಅಲ್ಲಿ ಕೂತುಕೊಂಡನು.
ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).
ಇವುಗಳಾದ ಮೇಲೆ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತನ್ನನ್ನು ತಿರಿಗಿ ತೋರಿಸಿಕೊಂಡನು. ಆತನು ತನ್ನನ್ನು ತೋರಿಸಿ ಕೊಂಡ ರೀತಿ ಹೇಗಂದರೆ--