ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.
Cross references
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ