ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ?
Cross references
ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.
ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.
ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು.
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ