ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
Cross references
ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು.
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆ--ಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ.
ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು;
ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.
ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
ಆದರೆ--ನಿನ್ನನ್ನು ದೂಷಿಸುವವರ ದೂಷಣೆಗಳು ನನ್ನ ಮೇಲೆ ಬಿದ್ದವು ಎಂಬದಾಗಿ ಬರೆಯಲ್ಪಟ್ಟಂತೆ ಕ್ರಿಸ್ತ ನಾದರೋ ತನ್ನನ್ನು ತಾನು ಸಂತೋಷಪಡಿಸಿಕೊಳ್ಳಲಿಲ್ಲ.
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ.
ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.