ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.
Cross references
ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;
ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ.