ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ
Cross references
ಅವರು ಯೆಹೋಶುವನ ಸಂಗಡವೂ ಇಸ್ರಾಯೇಲ್ಯರ ಸಂಗಡವೂ ಯುದ್ಧ ಮಾಡುವದಕ್ಕೆ ಒಟ್ಟಾಗಿ ಕೂಡಿಕೊಂಡರು.
ಆದದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯ ನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ಹೇಳಿ ಕಳುಹಿಸಿದ್ದೇನಂದರೆ--
ಆ ಕಾಲದಲ್ಲಿ ಯೆಹೋಶುವನು ತಿರಿಗಿಕೊಂಡು ಹಾಚೋರನ್ನು ಹಿಡಿದು ಅದರ ಅರಸನನ್ನು ಕತ್ತಿ ಯಿಂದ ಹೊಡೆದುಬಿಟ್ಟನು. ಯಾಕಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ತಲೆಯಾಗಿತ್ತು.
ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು;
ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು;
ಆದಾಮಾ, ರಾಮಾ, ಹಾಚೋರ್,
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.
ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು.
ಅರಸನಾದ ಸೊಲೊಮೋನನು ಬಿಟ್ಟೀ ಆಳುಗ ಳನ್ನು ಕೂಡಿಸಿದ ಕಾರಣವೇನಂದರೆ, ಕರ್ತನ ಮಂದಿರ ವನ್ನೂ ತನ್ನ ಮನೆಯನ್ನೂ ಮಿಲ್ಲೋವನ್ನೂ ಯೆರೂಸ ಲೇಮಿನ ಗೋಡೆಯನ್ನೂ ಹಾಚೋರನ್ನೂ ಮೆಗಿದ್ದೋ ನನ್ನೂ ಗೆಜೆರನ್ನೂ ಕಟ್ಟುವದಕ್ಕೋಸ್ಕರವೇ.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ?
ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.